ಜಿಲ್ಲಾಡಳಿತ ನಿರ್ಬಂಧ ಹಿನ್ನೆಲೆ ಒಂದು ದಿನ ಮೊದಲೇ ಗಂಗೊಳ್ಳಿಯಲ್ಲಿ ಪ್ರತ್ಯಕ್ಷವಾದ ಮುತಾಲಿಕ್
ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು
ಇವತ್ತಿನ ಗಂಗೊಳ್ಳಿ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತ
ನಿನ್ನೆ ರಾತ್ರಿಯೇ ಗಂಗೊಳ್ಳಿಗೆ ಆಗಮಿಸಿರುವ ಪ್ರಮೋದ್ ಮುತಾಲಿಕ್
ಕುತೂಹಲ ಕೆರಳಿಸಿರುವ ಶ್ರೀರಾಮಸೇನೆ ಮುಖ್ಯಸ್ಥನ ನಡೆ
ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡಿ
ಹಿಂದೂ ಜಾಗರಣ ವೇದಿಕೆ ಪ್ರಮುಖರ ಜತೆ ಚರ್ಚೆ
ಬಿಜೆಪಿ ಸರಕಾರವೇ ನಿರ್ಬಂಧ ಹೇರುತ್ತಿರುವುದು ಬೇಸರ ತರಿಸಿದೆ