ಜೆಡಿಎಸ್ ಜಲಧಾರೆಯಿಂದ ಉತ್ತಮ ಮಳೆ- ಎಚ್ ಡಿಕೆ

ರಾಜ್ಯದಲ್ಲಿ ಸಮಗ್ರ ನೀರಾವರಿ ಯೋಜನೆ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ನಿಂದ ನಡೆಸಿದ ಜನತಾ ಜಲಧಾರೆ ಕಾರ್ಯಕ್ರಮದ ಬಳಿಕ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವುದಾಗಿ ಹಲವೆಡೆ ಚರ್ಚೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೇಳಿದ್ದಾರೆ.

Leave a Reply