ದಕ ಜಿಲ್ಲೆಗೆ ಯಶ್ ಭೇಟಿ

ಕೆಜಿಎಫ್ 2 ಚಿತ್ರದ ನಾಯಕ ನಟ ಯಶ್, ಭಾನುವಾರ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಹಾಗೂ ಸೂರ್ಯ ದೇವಸ್ಥಾನಗಳಿಗೆ ಭೇಟಿ ನೀಡಿ ಚಿತ್ರದ ಯಶಸ್ಸಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಳದ ವತಿಯಿಂದ ನಡೆಯುವ ಅನ್ನದಾನಕ್ಕಾಗಿ ರೂ 3 ಲಕ್ಷ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದರು.

Leave a Reply