ಬಸವರಾಜ್ ಬೊಮ್ಮಾಯಿ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಭೇಟಿ

ಸಮಗ್ರವಾಗಿ ಜೀರ್ಣೋದ್ಧಾರ ಗೊಂಡಿರುವ ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನ:ಪ್ರತಿಷ್ಠೆ, ಬ್ರಹ್ಮಕಲಶ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು ಸೋಮವಾರ ಭೇಟಿ ನೀಡಿ ದೇವರ ದರ್ಶನ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ಹಾಗೂ ಗಣ್ಯರು ಜೊತೆಗಿದ್ದರು.

Leave a Reply