ಮಲ್ಪೆಯ ಬೈಲಕೆರೆ ಪರಿಸರದಲ್ಲಿ ವಿವಾದಾಸ್ಪದ ಗೋಡೆಬರಹ ಪತ್ತೆ

ಹಿಜಾಬ್ ಪರವಾಗಿ ಗೋಡೆಬರಹ ಬರೆದಿರುವ ಕಿಡಿಗೇಡಿಗಳು

ನ್ಯಾಯಾಲಯ ಹಿಜಾಬ್ ವಿರುದ್ಧ ಆದೇಶ ನೀಡಿದ ಬೆನ್ನಲ್ಲೇ ಗೋಡೆ ಬರಹ ಪ್ರಕಟ

ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಕಂಡುಬಂದಿರುವ ಬರಹ

ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಹಿಂದೂ ಕಾರ್ಯಕರ್ತರು

ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವವರನ್ನು ಬಂಧಿಸುವಂತೆ ಆಗ್ರಹ

ಸ್ಥಳಕ್ಕೆ ಭೇಟಿ ನೀಡಿದ ವೃತ್ತನಿರೀಕ್ಷಕ ಶರಣಬಸವ ಪಾಟೀಲ್

ಸ್ಥಳದಿಂದ ತೆರಳುವಂತೆ ಹಿಂದೂ ಕಾರ್ಯಕರ್ತರ ಮನವೊಲಿಸಿದ ಪೊಲೀಸರು

ಮಲ್ಪೆ ಠಾಣೆಯಲ್ಲಿ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲು

Leave a Reply