ಮುಸ್ಕಾನ್ ವಿದೇಶದಲ್ಲಿ ಯಾರನ್ನು ಭೇಟಿ?!

ಹಿಜಾಬ್ ಕೇಸರಿ ಶಾಲು ಸಮರದ ವೇಳೆ “ಅಲ್ಲಾ ಹು ಅಕ್ಬರ್” ಘೋಷಣೆ ಕೂಗಿ ರಾಷ್ಟ್ರಮಟ್ಟದಲ್ಲಿ ಗಮನಸೆಳೆದಿದ್ದ ಮಂಡ್ಯದ ಮುಸ್ಕಾನ್ ವಿರುದ್ಧ ತನಿಖೆ ನಡೆಸುವಂತೆ ಗೃಹಮಂತ್ರಿ ಅರಗ ಜ್ಞಾನೇಂದ್ರ ಅವರಿಗೆ ಹಿಂದೂ ಪರ ಕಾರ್ಯಕರ್ತ ಅನಿಲ್ ದೂರು ನೀಡಿದ್ದಾರೆ. ಮುಸ್ಕಾನ್ ಕುಟುಂಬ ಸದ್ಯ ವಿದೇಶ ಪ್ರವಾಸದಲ್ಲಿದ್ದು, ಅಲ್ಲಿ ಭೇಟಿಯಾದ ವ್ಯಕ್ತಿಗಳು, ಸಂಘಟನೆಗಳ ಕುರಿತು ತನಿಖೆ ನಡೆಸುವಂತೆ ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Leave a Reply