ಮೊಗವೀರ ಸಮುದಾಯದ ಜೊತೆ ಇದ್ದೇನೆ

ಸಮಸ್ಯೆಗಳನ್ನು ಚರ್ಚೆ ಮಾಡಿ ಗುದ್ದಾಡೋದಲ್ಲ
ಸರಕಾರಕ್ಕೆ ಪರಿಹಾರ ಕೊಡುವ ಸಂಕಲ್ಪಬೇಕು

ನೇಕಾರ ಮೀನುಗಾರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಘೋಷಣೆ
ಉಡುಪಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ

ಉಡುಪಿ ಜಿಲ್ಲೆಯ ಕಾಪು ತಾಲೂಕು ಉಚ್ಚಿಲ ಮಹಾಲಕ್ಷ್ಮಿ
ದೇವಸ್ಥಾನ

ಮೂರು ಜಿಲ್ಲೆಗಳಿಗೆ 5 ಸಾವಿರ ಮನೆ ನೀಡುತ್ತೇವೆ
ಎಲ್ಲಾ ಬಂದರಿನ ಡ್ರಜ್ಜಿಂಗ್ ( ಹೂಳೆತ್ತುವ) ಕೆಲಸ ಮಾಡುತ್ತೇವೆ
ಮಹಾಲಕ್ಷ್ಮಿ ದೇವಸ್ಥಾನಕ್ಕೆ 5ಕೋಟಿ ಅನುದಾನ
ಮಹಾಲಕ್ಷ್ಮಿ ದೇವಸ್ಥಾನದ ಅಭಿವೃದ್ಧಿಗೆ 5 ಕೋಟಿ ರೂಪಾಯಿ

ಮುಜರಾಯಿ ಇಲಾಖೆಯಿಂದ ಐದು ಕೋಟಿ ಅನುದಾನ ಘೋಷಣೆ

ಮೊಗವೀರ ಮಕ್ಕಳಿಗೆ ಹಿಂದುಳಿದ ವರ್ಗಗಳ ಹಾಸ್ಟೆಲ್

ಮೀನುಗಾರರಿಗೆ 10 ತಿಂಗಳಿಗೆ ಎರಡು ಲಕ್ಷ ಲೀ. ಸಬ್ಸಿಡಿ ಡೀಸೆಲ್

ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ
ಬ್ಯಾಂಕ್ ಗಳ ಜೊತೆ ಮಾತುಕತೆ ಮಾಡಿ ಯೋಜನೆ ರೂಪಿಸುತ್ತೇನೆ

ಮೀನುಗಾರರಿಗೆ ನನ್ನ ಮನೆ ಮನಸ್ಸಿನ ಬಾಗಿಲು ಸದಾ ತರೆದಿರುತ್ತದೆ
ನಾನು ಮೊಗವೀರ ಸಮುದಾಯದ ಜೊತೆ ಇದ್ದೇನೆ

ಉಡುಪಿಯ ಉಚ್ಚಿಲದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ

Leave a Reply