October 21, 2021

ಬಿರುವೆರ್ ಕುಡ್ಲ ಸಂಘಟನೆಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಬಂಟ್ವಾಳ, ಅ.21: ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು,  ಹಸ್ತಾಂತರ ಕಾರ‍್ಯಕ್ರಮ ಬುಧವಾರ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

Read More »

ಮೂಡುಬಿದಿರೆಯಲ್ಲಿ ಎಂ.ಸಿ.ಎಲ್ ಕಾರ‍್ಯಾಗಾರ

ಮೂಡುಬಿದಿರೆ, ಅ.21: ಪರಿಸರ ಸ್ನೇಹಿ ಮತ್ತು ರೈತಸ್ನೇಹಿ ಸಂಸ್ಥೆ ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ( ಎಂ.ಸಿ.ಎಲ್) ಘಟಕವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪರಿಚಯಿಸುವ ಉದ್ದೇಶದಿಂದ ಸಮಾಜ ಮಂದಿರದಲ್ಲಿ ಕಾರ‍್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

Read More »

ದುರ್ಗಾ ದೌಡ್ ಆಯೋಜಕರ ವಿರುದ್ಧ ಕಾನೂನು ಕ್ರಮ – ಜಿಲ್ಲಾಧಿಕಾರಿ ಕೂರ್ಮ ರಾವ್

ಉಡುಪಿ, ಅ.21: : ಉಡುಪಿಯಲ್ಲಿ ನಡೆದಿದ್ದ ದುರ್ಗಾ ದೌಡ್ ಆಯೋಜಕರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಆಗಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಹೇಳಿದ್ದಾರೆ. ದುರ್ಗಾ ದೌಡ್ ಕಾರ‍್ಯಕ್ರಮ ಸಂಬಂಧ ಈಗಾಗಲೇ ದೂರು ದಾಖಲಾಗಿದೆ.

Read More »

ಇಬ್ಬರು ನಕ್ಸಲ್ವಾದಿಗಳ ವಿರುದ್ಧ ಬಂಧನ ವಾರೆಂಟ್

ಮಂಗಳೂರು, ಅ.೨೧: ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಕರಣಗಳ ವಿಚಾರಣೆಯ ಕುರಿತು ವಿಶೇಷ ನ್ಯಾಯಾಲಯವು ಇಬ್ಬರು ನಕ್ಸಲ್ವಾದಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿ ಅದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ

Read More »