March 3, 2022

ಮೇಕೆದಾಟು ಪಾದಯಾತ್ರೆ- 2.0 ಗೆ ಚಾಲನೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಜನಪ್ರಿಯ ಯಮಕನಮರಡಿ ಶಾಸಕರಾದ ಸನ್ಮಾನ್ಯ ಸತೀಶ ಜಾರಕಿಹೊಳಿಯವರು ರಾಮನಗರದ ಟಿಆರ್‌ ಮಿಲ್‌ ಮೈದಾನದಲ್ಲಿ ಬೃಹತ್ ಐತಿಹಾಸಿಕ ಮೇಕೆದಾಟು ಪಾದಯಾತ್ರೆ- 2.0 ಗೆ ಚಾಲನೆ ನೀಡಲಾಯಿತು. ಈ ವೇಳೆ ಎಐಸಿಸಿ ಪ್ರಧಾನ

Read More »

ಹಿಜಾಬ್ ಬಗ್ಗೆ ಚಾನೆಲ್ ಮೂಲಕ ಅವಹೇಳನ ಮಾಡಿದ ಕಿರಿಕ್ ಕೀರ್ತಿ ಮತ್ತು ಮಹೇಶ್ ವಿಕ್ರಂ ಹೆಗ್ಡೆ ವಿರುದ್ಧ ದೂರು ದಾಖಲಿಸಿದ ಎಸ್.ಡಿ.ಪಿ.ಐ

ನಕಲಿ ಬುರ್ಕಾಧಾರಿ ಮುಸ್ಲಿಂ ವಿದ್ಯಾರ್ಥಿನಿಯ ಪಾತ್ರವನ್ನು ಸೃಷ್ಟಿಸಿ ಎರಡು ಸಮುದಾಯವನ್ನು ಎತ್ತಿಕಟ್ಟುವ, ಅಶಾಂತಿ ಸೃಷ್ಟಿಸಿ ಪ್ರಚೋದನೆಗೊಳಪಡಿಸುವ, ಧರ್ಮವನ್ನು ಅವಮಾನಿಸುವ ಅಪರಾಧ ಮಾಡಿರುವ ಕಿರಿಕ್ ಕೀರ್ತಿ ಯಾನೆ ಕೀರ್ತಿ ಶಂಕರಘಟ್ಟ, ಮಹೇಶ್ ವಿಕ್ರಂ ಹೆಗ್ಡೆ ಮತ್ತು

Read More »

2022 ರ ಮ್ಯಾನ್ ಆಫ್ ದಿ ಇಯರ್ ಪದ್ಮಶ್ರೀ ಟಿ ವಿ ಮೋಹನದಾಸ್ ಪೈ

ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವ ಫುಜ್ಲಾನಾ ಜಿಪಿಎಲ್ ಉತ್ಸವ 2022 ರಲ್ಲಿ ಪ್ರಪ್ರಥಮ ಬಾರಿ ಈ ವರ್ಷದಿಂದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಹೊಸ ಪರಂಪರೆಗೆ ನಾಂದಿ ಹಾಡಲಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ

Read More »

ಬಸವರಾಜ್ ಬೊಮ್ಮಾಯಿ ಅವರೊಂದಿಗೆ ನಡೆದ ಆಯವ್ಯಯ ಪೂರ್ವಭಾವಿ ಸಭೆ

ಮುಖ್ಯ ಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಈ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ನಡೆದ ಆಯವ್ಯಯ ಪೂರ್ವಭಾವಿ ಸಭೆ 2022-23 ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಕರ್ನಾಟಕ

Read More »

ಕಾರ್ಪೋರೇಟ್ ಕಂಪೆನಿಗಳ ಹಿತ ಕಾಯುವ ಮೋದಿ ಸರಕಾರದಿಂದ ಕಾರ್ಮಿಕ ವರ್ಗದ ಏಳಿಗೆ ಅಸಾಧ್ಯ – ಸೀತಾರಾಮ ಬೇರಿಂಜಾ

ಸಮಸ್ತ ಜನಕೋಟಿಯ ಉದ್ದಾರ ಮಾಡುವುದಾಗಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರಕಾರವು ಹೆಜ್ಜೆಹೆಜ್ಜೆಗೂ ಕಾರ್ಪೋರೇಟ್ ಕಂಪೆನಿಗಳ ಹಿತಾಸಕ್ತಿಯನ್ನು ಕಾಪಾಡುತ್ತಿದೆಯೇ ಹೊರತು ಈ ದೇಶದ ಕಾರ್ಮಿಕ ವರ್ಗ ಸೇರಿದಂತೆ ಜನಸಾಮಾನ್ಯರ ಬದುಕನ್ನು ಉತ್ತಮ ಪಡಿಸಲು ಕಿಂಚಿತ್ತೂ ಗಮನ

Read More »

ನಂದಿನಿ ಉಪನದಿಗೆ ಅಡ್ಡವಾಗಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ

ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಡುಪೆರಾರ ಗ್ರಾಮ ಪಂಚಾಯತ್ ನ ಮೂಡುಪೆರಾರ ಗ್ರಾಮದ ಅಳಿಕೆ ರಾಜು ಶೆಟ್ಟಿಯವರ ಜಮೀನಿನ ಬಳಿ ನಂದಿನಿ ಉಪನದಿಗೆ ಅಡ್ಡವಾಗಿ ಸೇತುವೆ ಸಹಿತ

Read More »

ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರ ಸಮಾವೇಶವನ್ನು ಮಂಗಳೂರಿನಲ್ಲಿ

ಮಹಿಳಾ ಮತ್ತು‌ ಮಕ್ಕಳ ಅಭಿವೃದ್ಧಿ ಇಲಾಖೆ‌ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಇದರ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ‌ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರ ಸಮಾವೇಶವನ್ನು ಮಂಗಳೂರಿನಲ್ಲಿ ಮಾನ್ಯ ಉನ್ನತ ಶಿಕ್ಷಣ,

Read More »

ಸರ್ವರಿಗೂ ಉದ್ಯೋಗಕ್ಕೆ ಮಂಗಳೂರಿನಲ್ಲಿ ಚಾಲನೆ

ಸರ್ವರಿಗೂ ಉದ್ಯೋಗ ಎನ್ನುವ ಗುರಿ ಇಟ್ಟುಕೊಂಡಿರುವ ಕರ್ನಾಟಕ ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯ ಅಂಗವಾಗಿ ಗುರುವಾರ ಮಂಗಳೂರಿನಲ್ಲಿ ನಡೆದ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಐಟಿಬಿಟಿ ಸಚಿವರಾದ ಡಾ.ಸಿ.ಎನ್.

Read More »