March 14, 2022

ಪಡುಬಿದ್ರಿ ತೋಡು ಮುಚ್ಚಿ ಕಾಮಗಾರಿ: ಕಾಮಗಾರಿಗೆ ತಡೆ

ಮಳೆಗಾಲದಲ್ಲಿ ನೀರು ಹೋಗುವ ತೋಡನ್ನು ಮುಚ್ಚಿ ಕಾಮಗಾರಿ ನಡೆಸುತ್ತಿದ್ದ ಹೆದ್ದಾರಿ ಗುತ್ತಿಗೆದಾರ ನವಯುಗ ಕಂಪೆನಿಯ ಅಧಿಕಾರಿಗಳನ್ನು ಪಡುಬಿದ್ರಿ ಗ್ರಾಮ ಪಂಚಾಯಿತಿ ತರಾಟೆಗೆ ತೆಗೆದುಕೊಂಡ ಘಟನೆ ಬುಧವಾರ ನಡೆದಿದೆ. ಹೆದ್ದಾರಿ ೬೬ರ ಸರ್ವೀಸ್ ರಸ್ತೆಯ ನಾರಾಯಣ

Read More »

ವಿಶ್ವ ಮಹಿಳಾ ದಿನಾಚರಣೆ

ಕಾರ್ಕಳ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಪುರಸಭೆಯ ಎಲ್ಲಾ ಕೆಲಸದ ಒತ್ತಡವನ್ನು ಬದಿಗಿಟ್ಟು ಎಲ್ಲ ಮಹಿಳಾಮಣಿಗಳು ಮಹಿಳಾ ದಿನಾಚರಣೆಯನ್ನು ಆಚರಿಸಿದರು. ಹಲವು ಬಗೆ ಪಂದ್ಯಾಟಗಳನ್ನು ಆಡಿ ಮತ್ತು ಕೇಕ್ ತುಂಡರಿಸಿ ಸಿಹಿಯನ್ನು ಹಂಚಿಕೊಂಡು ಪುರಸಭೆ

Read More »

ಪಡುಬಿದ್ರಿ ಬಂಟರ ಸಂಘದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಪಡುಬಿದ್ರಿ ಬಂಟರ ಸಂಘದ ಮಹಿಳಾ ವಿಭಾಗದ ವತಿಯಿಂದ ಮಂಗಳವಾರ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಲಯನ್ಸ್ ಜಿಲ್ಲಾ ಕಾರ್ಡಿನೇಟರ್ ಶ್ರೀಮತಿ ರಂಜನ ಶ್ರೀಧರ್ ಶೆಟ್ಟಿ ಉದ್ಘಾಟಿಸಿದರು ಈ ಸಂದರ್ಭ ಅವರು ಮಾತನಾಡಿ,

Read More »

ಈ ಸಿ ಆರ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸ್ಟಡಿ ಕಾಲೇಜಿನಲ್ಲಿ ರಾಗಿಂಗ್

ಕುಂದಾಪುರ ಠಾಣಾ ವ್ಯಾಪ್ತಿಯ ಆಚ್ಲಾಡಿ ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮ್ಯಾನೇಜ್ಮೆಂಟ್ ಕಾಲೇಜೊಂದರಲ್ಲಿ ಜ್ಯುನಿಯರ್ ಸಹಪಾಠಿಯ ಮೇಲೆ ವಿದ್ಯಾರ್ಥಿಗಳಿಬ್ಬರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಕಾಲೇಜಿನ ಹಾಸ್ಟೆಲಿನಲ್ಲಿ ಉಳಿದುಕೊಂಡಿದ್ದ ದೇವದಾಸ್ ಎಂಬ

Read More »