March 21, 2022

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವರನ್ನು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಮೂಲ್ಕಿಯ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ತಡರಾತ್ರಿ ಹತ್ಯೆ ನಡೆಸಿ ಹತ್ಯೆಯಗಿರುವ ಶಂಕೆ ವ್ಯಕ್ತವಾಗಿದ್ದು, ಘಟನೆ ಇಂದು ಬೆಳಕಿಗೆ ಬಂದಿದೆ. ಅಂದಾಜು 45 ವಯಸ್ಸಿನ

Read More »

ಸಚಿವ ಸುನಿಲ್ ಕಾರ್ಯ ಮಾದರಿ: ವೀರಪ್ಪ ಮೊಯಿಲಿ

ಕಾರ್ಕಳ ಉತ್ಸವದ ಮೂಲಕ ಜೀವನೋತ್ಸಾಹ ತುಂಬುವ ಮಾದರಿ ಕಾರ್ಯವನ್ನು ಸಚಿವ ವಿ.ಸುನಿಲ್ ಕುಮಾರ್ ಮಾಡಿದ್ದಾರೆ. ಅವರ ಈ ಕಾರ್ಯ ಮಾದರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ ವೀರಪ್ಪ ಮೊಯಿಲಿ ಹೇಳಿದರು‌.

Read More »

ಮುದರಂಗಡಿ ಗ್ರಾಮ ಪಂಚಾಯತ್ ನೂತನ ತ್ಯಾಜ್ಯ ಘಟಕ ಉದ್ಘಾಟನೆ

ಮುದರಂಗಡಿ ಗ್ರಾಮ ಪಂಚಾಯಿತಿಯ ನೂತನ ತ್ಯಾಜ್ಯ ಘಟಕವನ್ನು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹಾಗೂ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಶನಿವಾರ ಉದ್ಘಾಟಿಸಿದರು. ಈ ಸಂದರ್ಭ ಯುಪಿಸಿಎಲ್ ಅದಾನಿ ಕಂಪನಿಯು ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ

Read More »