April 1, 2022

ಬುದ್ಧಿಜೀವಿಗಳು ಹಿಜಾಬ್ ಬಗ್ಗೆ ಮೌನ ಯಾಕೆ?

ಹಲಾಲ್ ವಿಚಾರದಲ್ಲಿ ಸರಕಾರಕ್ಕೆ ಪತ್ರ ಬರೆಯುವ, ಕರಪತ್ರ ಹಂಚುವ ಬುದ್ಧಿಜೀವಿಗಳು ಹಿಜಾಬ್ ಬಗ್ಗೆ ಯಾಕೆ ಮಾತನಾಡಲಿಲ್ಲ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಬ್ರಿಟಿಷ್ ಕಾಲದಿಂದಲೂ

Read More »

ಕುಮಾರಸ್ವಾಮಿ ಹೇಳಿಕೆಗೆ ಕರಾವಳಿ ಶಾಸಕರ ತಿರುಗೇಟು

ಹಿಂದು ಸಂಘಟನೆಯ ಕಾರ್ಯಕರ್ತರು ಕೋವಿಡ್ ಸಂದರ್ಭದಲ್ಲಿ ಏನು ಮಾಡಿದ್ದಾರೆ ಎನ್ನುವುದರ ದಾಖಲೆಕೊಡುತ್ತೇನೆ. ಆದರೆ ಕುಮಾರಸ್ವಾಮಿಯವರು ಆ ಸಂದರ್ಭದಲ್ಲಿ ಸಮಾಜಕ್ಕಾಗಿ ಏನು ಮಾಡಿದ್ದರೆ ಎನ್ನುವುದನ್ನು ಹೇಳಲಿ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಆರ್ಎಸ್ಎಸ್,ವಿಶ್ವಹಿಂದು

Read More »

ಗೃಹರಕ್ಷಕದಳ ಕಚೇರಿಗೆ ಡಿ. ಜಿ. ಪಿ ಡಾ. ಅಮರ್ ಕುಮಾರ್ ಪಾಂಡೆ ಭೇಟಿ

ದಿನಾಂಕ 30-03-2022ನೇ ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮೇರಿಹಿಲ್ ಮಂಗಳೂರು ಕಚೇರಿಗೆ ಡಾ || ಅಮರ್ ಕುಮಾರ್ ಪಾಂಡೆ, ಐ. ಪಿ. ಎಸ್ ಆರಕ್ಷಕ ಮಹಾನಿರ್ದೇಶಕರು ಹಾಗೂ ಗೃಹರಕ್ಷಕದಳದ ಮಹಾಸಮಾದೇಷ್ಟರು ಮತ್ತು ನಿರ್ದೇಶಕರು

Read More »

ಶಾನುಭಾಗ್ ಹೃದಯಾಘಾತ

ಉಡುಪಿ :ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ ಆಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಶಾನುಭಾಗ್ ಅವರಿಗೆ, ಐಸಿಯುನಲ್ಲಿ ಚಿಕಿತ್ಸೆ

Read More »