ರಣಬೀರ್-ಆಲಿಯಾ ಮದುವೆ ಎಲ್ಲಿ ಗೊತ್ತಾ?
ಬಾಲಿವುಡ್ ಖ್ಯಾತ ತಾರೆಯರಾದ ಆಲಿಯಾ ಭಟ್ ಹಾಗೂ ರಣಧೀರ್ ಕಪೂರ್ ಇದೇ ಏಪ್ರಿಲ್ ನಲ್ಲಿ ಮದುವೆಯಾಗಲಿದ್ದಾರೆ. ಕಪೂರ್ ಕುಟುಂಬಕ್ಕೆ ಸೇರಿದ ಆರ್ ಕೆ ನಿವಾಸದಲ್ಲಿ ಈ ಮದುವೆ ನಡೆಯಲಿದ್ದು, ಕೇವಲ 450 ಜನರಿಗೆ ಮಾತ್ರ
ಬಾಲಿವುಡ್ ಖ್ಯಾತ ತಾರೆಯರಾದ ಆಲಿಯಾ ಭಟ್ ಹಾಗೂ ರಣಧೀರ್ ಕಪೂರ್ ಇದೇ ಏಪ್ರಿಲ್ ನಲ್ಲಿ ಮದುವೆಯಾಗಲಿದ್ದಾರೆ. ಕಪೂರ್ ಕುಟುಂಬಕ್ಕೆ ಸೇರಿದ ಆರ್ ಕೆ ನಿವಾಸದಲ್ಲಿ ಈ ಮದುವೆ ನಡೆಯಲಿದ್ದು, ಕೇವಲ 450 ಜನರಿಗೆ ಮಾತ್ರ
ಸಾರ್ವಜನಿಕ ಸುರಕ್ಷತೆ, ಶಾಂತಿ ಕಾಪಾಡುವಿಕೆ ಹಾಗೂ ಅಗತ್ಯ ವಸ್ತುಗಳ ಪೂರೈಕೆಗೆ ಅಡ್ಡಿ ಆಗಬಾರದೆಂದು ತುರ್ತು ಪರಿಸ್ಥಿತಿ ಸಾರಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ಗೋಟಬಯಾ ಹೇಳಿದ್ದಾರೆ. ಈ ನಡುವೆ ಸರಕಾರದ ವಿರುದ್ಧ ಜನಾಕ್ರೋಶ ಭುಗಿಲೆದ್ದ ಕಾರಣದಿಂದ
ಕಾರ್ಕಳ : ಕಾರ್ಕಳ ಪರಿಸರದಲ್ಲಿ ಇತ್ತೀಚಿಗೆ ಗೋ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋ ಕಳ್ಳರು ರಾಜಾರೋಷವಾಗಿ ಅಮಾನುಷ ಹಾಗೂ ಅಮಾನವೀಯವಾಗಿ ಗೋವುಗಳನ್ನು ಕದ್ದೊಯ್ಯುತ್ತಿರುವುದು ತೀರಾ ಖೇದಕರವಾದ ಸಂಗತಿ ಹಾಗೂ ಉಡುಪಿ ಜಿಲ್ಲಾ ಮುಸ್ಲಿಮ್
ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಅಕ್ರಮವಾಗಿ ಗೋಸಾಗಾಟ, ಗೋಹತ್ಯೆಗಳು
ಮಂಗಳೂರು ನಗರ ಉತ್ತರ ಕ್ಷೇತ್ರದ ಪಡುಪೆರಾರದ ಕೊರಕಂಬಳ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಶಾಸಕರಾದ ಡಾ.ಭರತ್ ಶೆಟ್ಟಿಯವರು ಸೋಮವಾರ ಉದ್ಘಾಟಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತು MRPL ಸಾಮಾಜಿಕ ಬದ್ಧತಾ
ಕಾಶ್ಮೀರಿ ಪಂಡಿತರು ಕಣಿವೆಯಲ್ಲಿರುವ ತಮ್ಮ ಮನೆಗಳಿಗೆ ಮರಳಲು ಶೀಘ್ರದಲ್ಲೇ ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಶ್ಮೀರಿ ಪಂಡಿತರು ಮತ್ತೆ ಎಂದಿಗೂ ಸ್ಥಳಾಂತರಗೊಳ್ಳದಂತೆ ಅನುಕೂಲಕರ ವಾತಾವರಣವನ್ನು
ಶ್ರೀರಾಮಚಂದ್ರನಿಗೆ ಒಬ್ಬಳು ಅಕ್ಕ ಇದ್ದಳಂತೆ, ಹೌದಾ? ರಾಮ 14 ವರ್ಷ ಮಾತ್ರ ವನವಾಸ ಮಾಡಬೇಕೆಂದು ಕೈಕೇಯಿ ಹೇಳಲು ಕಾರಣವೇನು? ನಾಶಿಕ್ ನಗರಕ್ಕೆ ಹೇಗೆ ಆ ಹೆಸರು ಬಂತು? ರಾಮಾಯಣದ ಬಗ್ಗೆ ಇಂಥ ಅನೇಕ ಪ್ರಶ್ನೆಗಳಿಗೆ
ಏರುತ್ತಿರುವ ಇಂಧನ ದರದ ನಡುವೆ, ಕಡಿಮೆ ನಿರ್ವಹಣಾ ವೆಚ್ಚದ, ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳಿಗೆ ನಗರದಲ್ಲಿ ಬೇಡಿಕೆ ಹೆಚ್ಚುತ್ತಿವೆ. ಮೂರ್ನಾಕು ತಿಂಗಳುಗಳಲ್ಲಿ ಎಲೆಕ್ಟ್ರಿಕ್ ವಾಹನಗಳ (ಇವಿ) ಸಂಖ್ಯೆ ದುಪ್ಪಟಾಗಿದೆ. 2019 ರಲ್ಲಿ ಮಂಗಳೂರಿನಲ್ಲಿ 50