ಲಂಕಾದಲ್ಲಿ ಏಷ್ಯಾ ಕಪ್ ಆಗುತ್ತಾ?
ಈ ವರ್ಷ ಅಗಸ್ಟ್ 27 ರಿಂದ ಸೆಪ್ಟೆಂಬರ್ 11 ರ ವರೆಗೂ ಶ್ರೀಲಂಕಾದಲ್ಲಿ ನಡೆಯಬೇಕಿರುವ ಏಷ್ಯಾ ಕಪ್ ಟಿ20 ಟೂರ್ನಿಯು ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಶ್ರೀಲಂಕಾದಲ್ಲಿ ನಡೆಯಲಿರುವ ಪಂದ್ಯಾಟ ಅಲ್ಲಿ ಆರ್ಥಿಕ ಸಂಕಷ್ಟ ವಿಪರೀತ
ಈ ವರ್ಷ ಅಗಸ್ಟ್ 27 ರಿಂದ ಸೆಪ್ಟೆಂಬರ್ 11 ರ ವರೆಗೂ ಶ್ರೀಲಂಕಾದಲ್ಲಿ ನಡೆಯಬೇಕಿರುವ ಏಷ್ಯಾ ಕಪ್ ಟಿ20 ಟೂರ್ನಿಯು ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಶ್ರೀಲಂಕಾದಲ್ಲಿ ನಡೆಯಲಿರುವ ಪಂದ್ಯಾಟ ಅಲ್ಲಿ ಆರ್ಥಿಕ ಸಂಕಷ್ಟ ವಿಪರೀತ
ಕೆಜಿಎಫ್ 2 ಚಿತ್ರದ ನಾಯಕ ನಟ ಯಶ್, ಭಾನುವಾರ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಹಾಗೂ ಸೂರ್ಯ ದೇವಸ್ಥಾನಗಳಿಗೆ ಭೇಟಿ ನೀಡಿ ಚಿತ್ರದ ಯಶಸ್ಸಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಳದ
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾಂಗ್ರೆಸ್ ಪಕ್ಷದವರಾದ ಸಹ ಪ್ರಯಾಣಿಕರೊಬ್ಬರು ಗಗನಕ್ಕೇರುತ್ತಿರುವ ತೈಲ ಏರಿಕೆ ಬಗ್ಗೆ ಪ್ರಶ್ನಿಸಿರುವ ಪ್ರಸಂಗ ಭಾನುವಾರ ನಡೆದಿದೆ. ಸ್ಮೃತಿ ಇರಾನಿ ದೆಹಲಿ-ಗುವಾಹಟಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ
ಸಮಗ್ರವಾಗಿ ಜೀರ್ಣೋದ್ಧಾರ ಗೊಂಡಿರುವ ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನ:ಪ್ರತಿಷ್ಠೆ, ಬ್ರಹ್ಮಕಲಶ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು ಸೋಮವಾರ ಭೇಟಿ ನೀಡಿ ದೇವರ ದರ್ಶನ ಮಾಡಿದರು.
ಸಮಸ್ಯೆಗಳನ್ನು ಚರ್ಚೆ ಮಾಡಿ ಗುದ್ದಾಡೋದಲ್ಲ ಸರಕಾರಕ್ಕೆ ಪರಿಹಾರ ಕೊಡುವ ಸಂಕಲ್ಪಬೇಕು ನೇಕಾರ ಮೀನುಗಾರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಘೋಷಣೆ ಉಡುಪಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಉಡುಪಿ ಜಿಲ್ಲೆಯ ಕಾಪು ತಾಲೂಕು
ರೈತರು ನೈಸರ್ಗಿಕ ವ್ಯವಸಾಯ ಪದ್ಧತಿಯನ್ನು ಕಡ್ಡಾಯವಾಗಿ ಅನುಸರಿಸುವ ಮೂಲಕ ಮಣ್ಣಿನ ರಕ್ಷಣೆ ಮಾಡಬಹುದು ಎಂದು ಈಶ ಫೌಂಡೇಶನ್ ಸಂಸ್ಥಾಪಕ ಸದ್ಗುರು ತಿಳಿಸಿದರು. ಸದ್ಗುರು ಕೈಗೊಂಡಿರುವ ಮಣ್ಣು ಉಳಿಸಿ 100 ದಿನಗಳ ಬೈಕ್ ರ್ಯಾಲಿಯು ಫ್ರಾನ್ಸ್