April 15, 2022

ರಣಬೀರ್-ಆಲಿಯಾ ಇನ್ನು ಗಂಡ-ಹೆಂಡ್ತಿ

ಬಾಲಿವುಡ್ ಸ್ಟಾರ್ ಜೋಡಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಗುರುವಾರ ಮುಂಬೈಯ ಬಾಂದ್ರಾ ವಾಸ್ತು ಅಪಾರ್ಟ್ ಮೆಂಟ್ ನಲ್ಲಿ ಪಂಜಾಬಿ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ರಣಬೀರ್ (39) ಹಾಗೂ ಆಲಿಯಾ (29) ಸುಮಾರು 5

Read More »

ಕಾಂಗ್ರೆಸ್ ಮೇಲೆ ಭ್ರಮನಿರಸನಗೊಂಡ ಹಾರ್ದಿಕ್!

ಗುಜರಾತ್ ಚುನಾವಣೆಗೆ ಕೆಲವು ತಿಂಗಳುಗಳು ಇರುವಂತೆಯೇ ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನ ಬುಗಿಲೆದ್ದಿದೆ. ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ “ತನ್ನನ್ನು ಪಕ್ಷದ ಯಾವುದೇ ಸಭೆಗಳಿಗೆ ಕರೆಯುತ್ತಿಲ್ಲ, ಪಕ್ಷದ ನಿರ್ಧಾರಗಳಲ್ಲಿ ತನ್ನನ್ನು ಪರಿಗಣಿಸುತ್ತಿಲ್ಲ, ಕೆಲವು

Read More »

ಬೆಳ್ತಂಗಡಿ ಗ್ರಾಮೀಣದಲ್ಲಿ ಡ್ರೋನ್!

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಡಂಬಳ್ಳಿ ವಾಳ್ಯ, ಕೊಪ್ಪಲ, ಶ್ರವಣೆ, ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯ, ಮೂಲಾರು ಪರಿಸರದ ಮನೆಗಳ ಸಮೀಪ ಇತ್ತೀಚೆಗೆ ಡ್ರೋಣ್ ಹಾರಾಟ ನಡೆಸಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಹಾರಾಟದ ಉದ್ದೇಶ

Read More »

ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ

ಮಂಗಳೂರಿನಲ್ಲಿ ಮಂಗಳಾ ಕ್ರೀಡಾಂಗಣದ ಸಮೀಪವಿರುವ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲಾಗಿದ್ದು, ನಾಮಫಲಕವನ್ನು ಮಾನ್ಯ ಭಾಜಪಾ ರಾಜ್ಯಾಧ್ಯಕ್ಷರೂ, ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ

Read More »

ಆಕ್ರೋಶ ಹೊರಹಾಕಿದ ಪ್ರಮೋದ್ ಮುತಾಲಿಕ್

ಜಿಲ್ಲಾಡಳಿತ ನಿರ್ಬಂಧ ಹಿನ್ನೆಲೆ ಒಂದು ದಿನ ಮೊದಲೇ ಗಂಗೊಳ್ಳಿಯಲ್ಲಿ ಪ್ರತ್ಯಕ್ಷವಾದ ಮುತಾಲಿಕ್ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು ಇವತ್ತಿನ ಗಂಗೊಳ್ಳಿ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತ ನಿನ್ನೆ ರಾತ್ರಿಯೇ ಗಂಗೊಳ್ಳಿಗೆ

Read More »

4 ಕೋಟಿ ರೂ ಅನುದಾನದಲ್ಲಿ ಗುದ್ದಲಿಪೂಜೆ

4 ಕೋಟಿ ರೂ ಅನುದಾನದಲ್ಲಿ ಪಾಲಿಕೆ ವ್ಯಾಪ್ತಿಯ ಬೈಕಂಪಾಡಿ ವಾರ್ಡ್ 10 ರ ಚಿತ್ರಾಪುರ ರಾಷ್ಟ್ರೀಯ ಹೆದ್ದಾರಿ 66 ರ ಬಳಿಯಿಂದ ಚಿತ್ರಾಪುರ ದೇವಸ್ಥಾನದ ತನಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ಶಾಸಕರಾದ ಡಾ.ಭರತ್

Read More »

3 ನೇ ಡೋಸ್ ಉಚಿತ ಸಿಗುತ್ತಾ?

ಕೊರೊನಾ ಲಸಿಕೆಯ ಮೊದಲೆರಡು ಡೋಸ್ ಗಳಂತೆ ಮುನ್ನೆಚ್ಚರಿಕೆ ಡೋಸ್ ಅನ್ನು ಕೂಡ ಸರಕಾರಿ ಆಸ್ಪತ್ರೆಗಳಲ್ಲೇ ಉಚಿತ ನೀಡಬೇಕು ಎಂದು ಕೊರೋನಾ ನಿರ್ವಹಣೆ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಶಿಫಾರಸ್ಸು ನೀಡಿದೆ. ಆರೋಗ್ಯ, ಮುಂಚೂಣಿ

Read More »