May 19, 2022

ಕಾರ್ಕಳದಲ್ಲಿ ತೀವ್ರಗೊಂಡ ವಾಹನ ತಪಾಸಣೆ

ಕಾರ್ಕಳ : ತಾಲೂಕಿನಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣ ಜಾಸ್ತಿಯಾಗುತ್ತಿದ್ದು ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ ಮೇ 17ರಂದು ಕಾರ್ಕಳ ನಗರಠಾಣೆ ಪೊಲೀಸರು ಕಾರ್ಕಳ ವಿವಿಧ ಕಡೆಗಳಲ್ಲಿ ವಾಹನಗಳ ತಪಾಸಣೆ, ದಾಖಲೆ ಪರಿಶೀಲನೆ ನಡೆಸಿದರು. ಕಾರ್ಕಳ ನಗರ

Read More »

ಎಲ್ಲಾ ಕಾಮಗಾರಿಗಳನ್ನು ನಿಲ್ಲಿಸುವಂತೆ ಅಕ್ಷಯ್ ಶ್ರೀಧರ್ ಆದೇಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕಟ್ಟಡ ಗುತ್ತಿಗೆದಾರರಿಗೆ ಮಳೆಗಾಲ ಆರಂಭವಾಗಿರುವ ಕಾರಣ ಎಲ್ಲಾ ಕಾಮಗಾರಿಗಳನ್ನು ನಿಲ್ಲಿಸುವಂತೆ ಈ ಮೂಲಕ ತಿಳಿಸಲಾಗಿದೆ. ಮೇ 17 ಮತ್ತು 19 ರ ನಡುವೆ ಮಳೆಯಾಗುವ ಸಾಧ್ಯತೆಗಳಿವೆ ಮತ್ತು ಜೂನ್‌ನಿಂದ

Read More »

ಶಾಂತಿ ಭಂಗ, ಅನಧಿಕೃತ ವೃದ್ಧಾಶ್ರಮ ತೆರವು ಮಾಡಿ : ಶಾಸಕರಿಗೆ ನಾಗರೀಕರ ದೂರು

ಸುರತ್ಕಲ್‌ನ ಕಡಂಬೋಡಿಯಲ್ಲಿ ವ್ಯಕ್ತಿಯೋರ್ವರು ಹಳೆ ದಾಖಲೆ ನೀಡಿ ವೃದ್ಧಾಶ್ರಮ ನಡೆಸುತ್ತಿದ್ದು ಅವ್ಯವಸ್ಥೆಯಿಂದ ಕೂಡಿದೆ. ಮಾತ್ರವಲ್ಲ ನಿತ್ಯ ಕರ್ಕಶ ಹಾರ್ನ್ ಮಾಡಿಕೊಂಡು ಸ್ಥಳೀಯ ಹಿರಿಯ ನಾಗರೀಕರಿಗೆ ಶಾಂತಿ ಭಂಗ ಮಾಡಲಾಗುತ್ತಿದೆ .ಅಲ್ಲದೆ ಅಲ್ಲಿರುವ ವೃದ್ಧರನ್ನೂ ಕೂಡ

Read More »

ಡೆಂಘಿ ಹಾವಳಿ: ಕೊಲ್ಲೂರು ವ್ಯಾಪ್ತಿಯ ಜಡ್ಕಲ್, ಮುದೂರುನಲ್ಲಿ 10 ದಿನ ಶಾಲೆಗಳು ಬಂದ್

ಡೆಂಘಿ ಹಾವಳಿ: ಕೊಲ್ಲೂರು ವ್ಯಾಪ್ತಿಯ ಜಡ್ಕಲ್, ಮುದೂರುನಲ್ಲಿ 10 ದಿನ ಶಾಲೆಗಳು ಬಂದ್ ಕೊಲ್ಲೂರು: ಜಡ್ಕಲ್, ಮುದೂರು ಪರಿಸರದಲ್ಲಿ ಡೆಂಘಿ ಬಾಧೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಮೇ 19ರಿಂದ ಮುಂದಿನ 10 ದಿನಗಳ

Read More »

ರೈತರ ಗೋಳು ಕೇಳದ ಬೈಂದೂರು ಕೃಷಿ ಇಲಾಖೆಯ ಅಧಿಕಾರಿಗಳು

ಬಿತ್ತನೆ ಬೀಜ ಮತ್ತು ಗೊಬ್ಬರ ವಿತರಣೆಯಲ್ಲಿ ಇಲಾಖಾ ಅಧಿಕಾರಿಗಳ ನಿರ್ಲಕ್ಷ್ಯ ರೈತರ ಗೋಳು ಕೇಳದ ಬೈಂದೂರು ಕೃಷಿ ಇಲಾಖೆಯ ಅಧಿಕಾರಿಗಳು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೃಷಿ ಇಲಾಖೆ ಒಂದೇ ಕಂಪ್ಯೂಟರ್ ಉಪಯೋಗಿಸಿ ರೈತರನ್ನು

Read More »

ಉಡುಪಿ ಜಿಲ್ಲೆಯ ಐವರು 625 ಕ್ಕೆ 625

ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯ ಐವರು 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಗಳಾಗಿದ್ದಾರೆ. ಮಲ್ಪೆ ಸರಕಾರಿ ಪ್ರೌಢ ಶಾಲಾ ವಿಭಾಗದ ಪುನೀತ್ ನಾಯ್ಕ್, ಉಡುಪಿ ಸರಕಾರಿ ಮಹಿಳಾ

Read More »