17 ಕಾಡಾನೆಗಳು ಅಸ್ವಾಭಾವಿಕ ಸಾವು ರಾಜ್ಯದಲ್ಲಿ 2021 ರಲ್ಲಿ 79 ಕಾಡಾನೆಗಳು ಮೃತಪಟ್ಟಿವೆ. 17 ಕಾಡಾನೆಗಳು ಅಸ್ವಾಭಾವಿಕವಾಗಿ ಮೃತಪಟ್ಟಿವೆ. ಇವುಗಳಲ್ಲಿ 12 ಕಾಡಾನೆಗಳು ವಿದ್ಯುದಾಘಾತದಿಂದ ಸಾವಿಗೀಡಾಗಿದೆ. Read More »
ತುಳುವನ್ನು ಅಧಿಕೃತ ಭಾಷೆಗೊಳಿಸಲು ಪ್ರಮೋದ್ ಮನವಿ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಸ್ಥಾನಮಾನ ನೀಡಲು ಕ್ರಮವಹಿಸುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕನ್ನಡ ಮತ್ತು ಸಂಸ್ಕೃತಿ ಸಚಿವರೂ ಆಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ Read More »