ಪಂಜಾಬಿನ ಆಮ್ ಆದ್ಮಿ ಸರಕಾರದ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ 2 ನೇ ಮದುವೆಯಾಗಿದ್ದಾರೆ. 2015 ರಲ್ಲಿ ತಮ್ಮ ಮೊದಲ ಪತ್ನಿ ಇಂದ್ರಜಿತ್ ಕೌರ್ ಅವರಿಂದ ವಿಚ್ಚೇದನ ಪಡೆದಿದ್ದರು. ಇಂದ್ರಜಿತ್ ಪ್ರಸ್ತುತ ಇಬ್ಬರು ಮಕ್ಕಳೊಂದಿಗೆ
ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ನಮ್ಮ ಟಿವಿ ವಾಹಿನಿ ಅಭಿನಂದನೆ ಸಲ್ಲಿಸುತ್ತದೆ. ಧಾರ್ಮಿಕ, ಶಿಕ್ಷಣ, ಸಮಾಜ ಸೇವೆ, ವೈದ್ಯಕೀಯ ಹೀಗೆ ಅನೇಕ ಕ್ಷೇತ್ರಗಳಲ್ಲಿ ಡಾ.ಹೆಗ್ಗಡೆಯವರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ