August 5, 2022

ಜೆಡಿಎಸ್ ಜಲಧಾರೆಯಿಂದ ಉತ್ತಮ ಮಳೆ- ಎಚ್ ಡಿಕೆ

ರಾಜ್ಯದಲ್ಲಿ ಸಮಗ್ರ ನೀರಾವರಿ ಯೋಜನೆ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ನಿಂದ ನಡೆಸಿದ ಜನತಾ ಜಲಧಾರೆ ಕಾರ್ಯಕ್ರಮದ ಬಳಿಕ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವುದಾಗಿ ಹಲವೆಡೆ ಚರ್ಚೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೇಳಿದ್ದಾರೆ.

Read More »

ದೇಶದಲ್ಲಿ 21 ಕೋಟಿ ದ್ವಿಚಕ್ರ ವಾಹನ

ದೇಶದಲ್ಲಿ ಒಟ್ಟಾರೆ 21 ಕೋಟಿ ದ್ವಿಚಕ್ರ ವಾಹನಗಳು ಮತ್ತು 7 ಕೋಟಿ 4 ಚಕ್ರ ಮತ್ತು ಅದಕ್ಕಿಂತ ಹೆಚ್ಚು ಚಕ್ರವುಳ್ಳ ವಾಹನಗಳು ನೋಂದಣಿಯಾಗಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಂಸತ್ತಿಗೆ ತಿಳಿಸಿದ್ದಾರೆ.

Read More »