3 ವರುಷದ ಮಕ್ಕಳಿಗೆ ಯಾವುದೇ ಪ್ರಯಾಣ ದರ ವಿಧಿಸುತ್ತಿಲ್ಲ
ಮಕ್ಕಳ ಪ್ರಯಾಣ ದರವನ್ನು ಆರು ವರುಷ ಮೇಲ್ಪಟ್ಟವರಿಗೆ ಮಾತ್ರ ವಿಧಿಸಲಾಗುತ್ತಿದೆ , 3 ವರುಷದ ಮಕ್ಕಳಿಗೆ ಯಾವುದೇ ಪ್ರಯಾಣ ದರ ವಿಧಿಸುತ್ತಿಲ್ಲ ಎಂಬುದರ ಬಗ್ಗೆ ಸ್ಪಷ್ಟನೆ. ಕೆ ಎಸ್ ಆರ್ ಟಿ ಸಿ ಯು
ಮಕ್ಕಳ ಪ್ರಯಾಣ ದರವನ್ನು ಆರು ವರುಷ ಮೇಲ್ಪಟ್ಟವರಿಗೆ ಮಾತ್ರ ವಿಧಿಸಲಾಗುತ್ತಿದೆ , 3 ವರುಷದ ಮಕ್ಕಳಿಗೆ ಯಾವುದೇ ಪ್ರಯಾಣ ದರ ವಿಧಿಸುತ್ತಿಲ್ಲ ಎಂಬುದರ ಬಗ್ಗೆ ಸ್ಪಷ್ಟನೆ. ಕೆ ಎಸ್ ಆರ್ ಟಿ ಸಿ ಯು
ಮೂಲ್ಕಿಯ ಮಯೂರಿ ಫೌಂಡೇಶನ್ ನೀಡುವಂತಹ ‘ವಿದ್ಯಾ ಕಲಾ ಸಾಮ್ರಾಟ್’ ಪ್ರಶಸ್ತಿಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವಾ ಅವರಿಗೆ ಪ್ರಧಾನ ಮಾಡಲಾಯಿತು. ಮಯೂರಿ ಫೌಂಡೇಷನ್ ಇತ್ತೀಚಿಗೆ ಮೂಲ್ಕಿಯಲ್ಲಿ ಹಮ್ಮಿಕೊಂಡಿದ್ದ ಸಾಮ್ರಾಟ್ ಅಶೋಕ ಜನ್ಮದಿನೋತ್ಸವ
ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿಯವರನ್ನು ದ ಕ ಜಿಲ್ಲೆಯ ದಲಿತ ಸಂಘಟನೆಗಳ ಮುಖಂಡರು ಭೇಟಿ ಮಾಡಿ ದಲಿತರ ವಿವಿಧ ಸಮಸ್ಯೆಗಳನ್ನು ಚರ್ಚಿಸಲಾಯಿತು. ಮುಖ್ಯವಾಗಿ, 1)ಮಂಗಳೂರು ಮಹಾ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆಯಲ್ಲಿ ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ಕುರಿತು ಮಾತನಾಡಿದ ಅವರು, ಬೆಂಗ್ರೆ ಭಾಗದ ಜನರ ಅನುಕೂಲಕ್ಕಾಗಿ ಈ ಹಿಂದೆ ನೀಡಿದ್ದ
ಹಿಜಾಬ್ ಕೇಸರಿ ಶಾಲು ಸಮರದ ವೇಳೆ “ಅಲ್ಲಾ ಹು ಅಕ್ಬರ್” ಘೋಷಣೆ ಕೂಗಿ ರಾಷ್ಟ್ರಮಟ್ಟದಲ್ಲಿ ಗಮನಸೆಳೆದಿದ್ದ ಮಂಡ್ಯದ ಮುಸ್ಕಾನ್ ವಿರುದ್ಧ ತನಿಖೆ ನಡೆಸುವಂತೆ ಗೃಹಮಂತ್ರಿ ಅರಗ ಜ್ಞಾನೇಂದ್ರ ಅವರಿಗೆ ಹಿಂದೂ ಪರ ಕಾರ್ಯಕರ್ತ ಅನಿಲ್
ಜಗತ್ತಿನ 7 ಅದ್ಭುತಗಳಲ್ಲಿ ಒಂದಾಗಿರುವ ತಾಜ್ ಮಹಾಲಿನಲ್ಲಿ ಬೀಗ ಹಾಕಿ ಮುಚ್ಚಿಟ್ಟಿರುವ 22 ಕೋಣೆಗಳಿದ್ದು, ಬೀಗ ತೆರೆಸಬೇಕು. ಆ ಕೋಣೆಗಳಲ್ಲಿ ಒಂದು ವಿಗ್ರಹ ಹಾಗೂ ಧರ್ಮಗ್ರಂಥಗಳನ್ನು ಬಚ್ಚಿಡಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು
ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ಸಿಗೆ ರಾಜೀನಾಮೆ ಕೊಡುವ ವಿಷಯ ಆರು ತಿಂಗಳ ಮೊದಲೇ ಗೊತ್ತಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪ್ರಮೋದ್ ತಮ್ಮ ಬಳಿ ದು:ಖ, ದುಗುಡ ತೋಡಿಕೊಂಡಿದ್ದರು
ಮಾಜಿ ಸಚಿವ, ಕಾಂಗ್ರೆಸ್ಸಿನ ರಾಜ್ಯ ಉಪಾಧ್ಯಕ್ಷ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ಸಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಪ್ರಮೋದ್ ಮಧ್ವರಾಜ್ ಅವರು
ಶಾಲಾ ಪಠ್ಯಪರಿಷ್ಕರಣಾ ಸಮಿತಿಯ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ತ ಇತಿಹಾಸವನ್ನು ಪೂರ್ಣವಾಗಿ ತಿಳಿದುಕೊಳ್ಳದೆ ಸಾಮಾಜಿಕ ಜಾಲತಾಣಗಳಲ್ಲಿ ಪಠ್ಯಪುಸ್ತಕದ ಬಗ್ಗೆ ಪೋಸ್ಟ್ ಮಾಡುವುದು, ಹೇಳಿಕೆ ನೀಡಿ ಸಾರ್ವಜನಿಕರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರನ್ನು ಸರಕಾರ ನಿಯಂತ್ರಿಸಬೇಕು
ಎರಡು ದಿನಗಳ ಪಶ್ಚಿಮ ಬಂಗಾಲ ಭೇಟಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ರಾತ್ರಿ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಮನೆಯಲ್ಲಿ ಔತಣ ಸ್ವೀಕರಿಸಿದರು. ಹೀಗಾಗಿ ಗಂಗೂಲಿ