ನಟ ರವಿಚಂದ್ರನ್ ಪುತ್ರನಿಗೆ ವಿವಾಹ
ಚಿತ್ರನಟ ರವಿಚಂದ್ರನ್ ಅವರು ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿಯಾಗಿ ತಮ್ಮ ಪುತ್ರ ಮನೋರಂಜನ್ ಅವರ ವಿವಾಹ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ನೀಡಿದರು.
ಚಿತ್ರನಟ ರವಿಚಂದ್ರನ್ ಅವರು ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿಯಾಗಿ ತಮ್ಮ ಪುತ್ರ ಮನೋರಂಜನ್ ಅವರ ವಿವಾಹ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ನೀಡಿದರು.
ರಾಜ್ಯದಲ್ಲಿ ಸಮಗ್ರ ನೀರಾವರಿ ಯೋಜನೆ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ನಿಂದ ನಡೆಸಿದ ಜನತಾ ಜಲಧಾರೆ ಕಾರ್ಯಕ್ರಮದ ಬಳಿಕ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವುದಾಗಿ ಹಲವೆಡೆ ಚರ್ಚೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ತಂತ್ರಗಾರಿಕೆ ಹೆಣೆಯುವ ಸಂಬಂಧ ಮುಂದಿನ ವಾರ ಮುಖ್ಯಮಂತ್ರಿ ಸೇರಿದಂತೆ ಆಡಳಿತರೂಢ ಬಿಜೆಪಿಯ ಹಿರಿಯ ನಾಯಕರು ಹಾಗೂ ಸಂಘ ಪರಿವಾರದ ಮುಖಂಡರನ್ನು ಒಳಗೊಂಡ ಮಹತ್ವದ ಚಿಂತನ-ಮಂಥನ ಸಭೆ ನಡೆಯಲಿದೆ. ಈ
ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ನಮ್ಮ ಟಿವಿ ವಾಹಿನಿ ಅಭಿನಂದನೆ ಸಲ್ಲಿಸುತ್ತದೆ. ಧಾರ್ಮಿಕ, ಶಿಕ್ಷಣ, ಸಮಾಜ ಸೇವೆ, ವೈದ್ಯಕೀಯ ಹೀಗೆ ಅನೇಕ ಕ್ಷೇತ್ರಗಳಲ್ಲಿ ಡಾ.ಹೆಗ್ಗಡೆಯವರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ
ಪ್ರಸಿದ್ಧ “ಕೆಫೆ ಕಾಫಿ ಡೇ” ಸಂಸ್ಥಾಪಕ ದಿವಂಗತ ವಿ.ಜಿ.ಸಿದ್ಧಾರ್ಥ ಅವರ ಜೀವನ ಆಧರಿಸಿ ಚಲನಚಿತ್ರವೊಂದು ಮೂಡಿ ಬರಲಿದೆ. ಹೆಸರಾಂತ ಪ್ರೊಡಕ್ಷನ್ ಕಂಪೆನಿಯಾದ ಟಿ-ಸಿರೀಸ್ ಹಾಗೂ ಆಲ್ ಮೈಟಿ ಮೋಷನ್ ಪಿಕ್ಚರ್ ಜಂಟಿಯಾಗಿ ಚಿತ್ರ ನಿರ್ಮಾಣಕ್ಕೆ
ಕನ್ನಡ ನನ್ನ ಪ್ರಥಮ ಆಯ್ಕೆಯಾಗಿರುತ್ತದೆ. ಸಂಸತ್ತಿನಲ್ಲಿ ಯಾವಾಗಲೂ ಕನ್ನಡದ ಧ್ವನಿಯಾಗಿರುತ್ತೇನೆ ಎಂದು ರಾಜ್ಯಸಭೆಗೆ ಆಯ್ಕೆಯಾಗಿರುವ ನಟ ಜಗ್ಗೇಶ್ ಹೇಳಿದ್ದಾರೆ. ಸಂಸತ್ತಿನಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ರಾಜ್ಯದಲ್ಲಿ 2021 ರಲ್ಲಿ 79 ಕಾಡಾನೆಗಳು ಮೃತಪಟ್ಟಿವೆ. 17 ಕಾಡಾನೆಗಳು ಅಸ್ವಾಭಾವಿಕವಾಗಿ ಮೃತಪಟ್ಟಿವೆ. ಇವುಗಳಲ್ಲಿ 12 ಕಾಡಾನೆಗಳು ವಿದ್ಯುದಾಘಾತದಿಂದ ಸಾವಿಗೀಡಾಗಿದೆ.
ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಸ್ಥಾನಮಾನ ನೀಡಲು ಕ್ರಮವಹಿಸುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕನ್ನಡ ಮತ್ತು ಸಂಸ್ಕೃತಿ ಸಚಿವರೂ ಆಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ
ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಸತತ ಟೀಕೆಗಳನ್ನು ಮಾಡುತ್ತಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಆರ್ ಎಸ್ ಎಸ್ ನ ಧ್ಯೇಯೋದ್ದೇಶಗಳನ್ನು ತಿಳಿಸುವ “ಕೃತಿರೂಪ:
ಗೋಹತ್ಯಾ ನಿಷೇಧದ ಮುಂದುವರೆದ ಭಾಗವಾಗಿ ಅನುಪಯುಕ್ತ ಗೋವುಗಳನ್ನು ರಕ್ಷಿಸಲು ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಲು ಸರಕಾರ ನಿರ್ಧರಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಜಮೀನು ಅಂತಿಮವಾಗಿದೆ. ಪ್ರಸ್ತುತ ಚಿಕ್ಕಮಗಳೂರು, ಹಾವೇರಿ, ವಿಜಯಪುರ, ಮೈಸೂರು ಮತ್ತು ತುಮಕೂರು ಜಿಲ್ಲೆಯಲ್ಲಿ