ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ
ಮಂಗಳೂರಿನಲ್ಲಿ ಮಂಗಳಾ ಕ್ರೀಡಾಂಗಣದ ಸಮೀಪವಿರುವ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲಾಗಿದ್ದು, ನಾಮಫಲಕವನ್ನು ಮಾನ್ಯ ಭಾಜಪಾ ರಾಜ್ಯಾಧ್ಯಕ್ಷರೂ, ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ
ಮಂಗಳೂರಿನಲ್ಲಿ ಮಂಗಳಾ ಕ್ರೀಡಾಂಗಣದ ಸಮೀಪವಿರುವ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲಾಗಿದ್ದು, ನಾಮಫಲಕವನ್ನು ಮಾನ್ಯ ಭಾಜಪಾ ರಾಜ್ಯಾಧ್ಯಕ್ಷರೂ, ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ
4 ಕೋಟಿ ರೂ ಅನುದಾನದಲ್ಲಿ ಪಾಲಿಕೆ ವ್ಯಾಪ್ತಿಯ ಬೈಕಂಪಾಡಿ ವಾರ್ಡ್ 10 ರ ಚಿತ್ರಾಪುರ ರಾಷ್ಟ್ರೀಯ ಹೆದ್ದಾರಿ 66 ರ ಬಳಿಯಿಂದ ಚಿತ್ರಾಪುರ ದೇವಸ್ಥಾನದ ತನಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ಶಾಸಕರಾದ ಡಾ.ಭರತ್
1ಕೋಟಿ ರೂಪಾಯಿ ಅನುದಾನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23 ನೇ ದೇರೆಬೈಲ್ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ವೈಯವರು ಗುದ್ದಲಿಪೂಜೆ ನೆರವೇರಿಸಿದರು. 25 ಲಕ್ಷ
ಸರಕಾರದ ಸೌಲಭ್ಯಗಳಾದ ವಿಧವಾ ವೇತನ, ಸಂಧ್ಯಾ ಸುರಕ್ಷಾ, ವಿಕಲಚೇತನ ವೇತನ, ವೃದ್ಯಾಪ್ಯ ಪಿಂಚಣಿ ಸಹಿತ ವಿವಿಧ ಯೋಜನೆಗಳ ಪ್ರಮಾಣಪತ್ರಗಳನ್ನು ಸುರತ್ಕಲ್ ಭಾಗದ 57 ಫಲಾನುಭವಿಗಳಿಗೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಪಾಲಿಕೆಯ
70.80 ಲಕ್ಷ ರೂಪಾಯಿ ಅನುದಾನದಲ್ಲಿ ಮಂಗಳೂರು ನಗರ ಉತ್ತರ ಶಾಸಕರ ವಿಶೇಷ ಮುತುವರ್ಜಿಯಿಂದ ಪಾಲಿಕೆ ವ್ಯಾಪ್ತಿಯ ಇಡ್ಯಾ ಪಶ್ಚಿಮ ವಾರ್ಡ್ 7 ರ ಹೊಸಬೆಟ್ಟು ಚಿತ್ರಾಪುರ ರಸ್ತೆಯ ಕಾಂಕ್ರೀಟಿಕರಣ ಲೋಕಾರ್ಪಣೆ ಮತ್ತು ತಾವರೆಕೊಳ ರಾಜಕಾಲುವೆಯ
ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂತನ ಶಿಲಾಮಯ ಸುತ್ತು ಪೌಳಿ ಹಾಗೂ ಶ್ರೀ ಗಣಪತಿ ಶ್ರೀ ಧರ್ಮಶಾಸ್ತ್ರ ದೇವರುಗಳ ನೂತನ ಶಿಲಾಮಯ ಗರ್ಭಗೃಹಗಳ ಶಿಲಾನ್ಯಾಸ ಮತ್ತು ನೂತನ ಧ್ವಜಸ್ತಂಭದ ತೈಲಾಧಿವಾಸ ಕಾರ್ಯಕ್ರಮದಲ್ಲಿ ಮಂಗಳೂರು ನಗರ
ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರತಿ ಮನೆಗೂ ನೀರು ಒದಗಿಸುವ ನಮ್ಮ ಭರವಸೆ ಈಡೇರಿಸಲು ಸರ್ವ ಪ್ರಯತ್ನವನ್ನೂ ಮಾಡುತ್ತೇವೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 24×7 ಕುಡಿಯುವ
1.50 ಕೋ.ರೂ ವೆಚ್ಚದಲ್ಲಿ ಕೃಷ್ಣಾಪುರದಲ್ಲಿ ಕೆರೆ ನಿರ್ಮಾಣಕ್ಕೆ ಡಾ.ಭರತ್ ಶೆಟ್ಟಿವೈ ಶಿಲಾನ್ಯಾಸ ಮಂಗಳೂರು ನಗರ ಉತ್ತರ ಕ್ಷೇತ್ರದ ಕೃಷ್ಣಾಪುರದಲ್ಲಿರುವ ಶ್ರೀ ವಿಶ್ವನಾಥ ದೇವಸ್ಥಾನದ ಸಮೀಪ ಸಣ್ಣ ನೀರಾವರಿ ಇಲಾಖೆಯಿಂದ 1.50 ಕೋಟಿ ರೂ.ಅನುದಾನದಲ್ಲಿ ಶಾಸಕರಾದ
48 ಲಕ್ಷ ರೂಪಾಯಿ ಅನುದಾನದಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ಜಲಜೀವನ್ ಮಿಶನ್ ಇದರ ಕಾಮಗಾರಿಗೆ ಮಲ್ಲೂರು ಗ್ರಾಮದ ಫಲ್ಗುಣಿ ನದಿ ತೀರದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಮಂಗಳವಾರ ಗುದ್ದಲಿಪೂಜೆ
ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಅಕ್ರಮವಾಗಿ ಗೋಸಾಗಾಟ, ಗೋಹತ್ಯೆಗಳು