ಕಲ್ಲಡ್ಕ ಭೇಟಿಯಾದ ಮುತಾಲಿಕ್
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಲ್ಲಡ್ಕ ಭಟ್ ಅವರನ್ನು ಮಂಗಳೂರಿನ ನಿವಾಸದಲ್ಲಿ ಭೇಟಿಯಾದ ಮುತಾಲಿಕ್, ಭಟ್ ಅವರ ಆರೋಗ್ಯ ವಿಚಾರಿಸಿ
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಲ್ಲಡ್ಕ ಭಟ್ ಅವರನ್ನು ಮಂಗಳೂರಿನ ನಿವಾಸದಲ್ಲಿ ಭೇಟಿಯಾದ ಮುತಾಲಿಕ್, ಭಟ್ ಅವರ ಆರೋಗ್ಯ ವಿಚಾರಿಸಿ
ಹುಬ್ಬಳ್ಳಿ-ಮಂಗಳೂರು ನಗರಗಳ ಮಧ್ಯೆ ವಿಮಾನಯಾನ ಆರಂಭವಾಗಿದೆ. 48 ಪ್ರಯಾಣಿಕರೊಂದಿಗೆ ಹುಬ್ಬಳ್ಳಿಯಿಂದ ಪ್ರಯಾಣ ಆರಂಭಿಸಿದ್ದ ಇಂಡಿಗೋ ವಿಮಾನ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಇಲ್ಲಿಂದ 36 ಮಂದಿ ಹುಬ್ಬಳ್ಳಿಯತ್ತ ಪ್ರಯಾಣ ನಡೆಸಿದರು. ಸಂಜೆ
ಮೇ 9 ರಂದು ಅಝಾನ್ ಧ್ವನಿ ಕೇಳಿಸದಷ್ಟು ಶಬ್ದದಲ್ಲಿ ಓಂಕಾರ, ಸುಪ್ರಭಾತ ಹಾಕುತ್ತೇವೆ. ಇದನ್ನು ನಿಲ್ಲಿಸಲು ಬಂದರೆ ಸಂಘರ್ಷ ಆಗಲಿದೆ. ಆಝಾನ್ ಮೈಕ್ ನಿಲ್ಲಿಸಲು ಆಗದ ರಾಜ್ಯ ಸರಕಾರಕ್ಕೆ ಚಾಲೆಂಜ್ ಆಗಿ ಇದನ್ನು ಮಾಡಲಿದ್ದೇವೆ.
ನನ್ನ ಮಗ ರಾಘವೇಂದ್ರ ಹುಟ್ಟುವ ಮುಂಚೆ ರಾಯರು ನನ್ನ ಸ್ವಷ್ನದಲ್ಲಿ ಬಂದು ಆರ್ಶೀವಾದ ಮಾಡಿದರು. ಪರಿಣಾಮ ಮೊದಲ ಮೂರು ಹೆಣ್ಣುಮಕ್ಕಳ ನಂತರ ಹುಟ್ಟಿದವನಿಗೆ ರಾಘವೇಂದ್ರ ಎಂದು ಹೆಸರನ್ನು ಇಟ್ಟೆ ಎಂದು ಯಡಿಯೂರಪ್ಪನವರು ತಮ್ಮ ಹಿರಿಯ
ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಚರ್ಚೆ ಜೋರಾಗಿರುವಾಗಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ ಬೆಲ್ಲದ ಮನೆಗೆ ಭೇಟಿ ನೀಡಿ ಉಪಹಾರ ಸೇವಿಸಿರುವುದು ರಾಜಕೀಯ ವಲಯದಲ್ಲಿ ತುಂಬಾ ಆಶ್ಚರ್ಯವನ್ನು ಉಂಟು ಮಾಡಿದೆ.
ಸುರತ್ಕಲ್ : ಇಲ್ಲಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇದರ ನೂತನ ಮೊಬೈಲ್ ಡೆಂಟಲ್ ಕ್ಲಿನಿಕ್ ವ್ಯವಸ್ಥೆಯನ್ನು ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟಿಸಿದರು. ವೈದ್ಯಕೀಯ ವಿದ್ಯಾರ್ಥಿಗಳು ಯಶಸ್ಸು ಗಳಿಸಬೇಕಾದರೆ ಓದಿನ ಜತೆ ಜತೆಗೆ
ಎಂ ಎಸ್ ಎಂ ಸಚಿವಾಲಯ ಮತ್ತು ಎನ್ ಐಟಿಕೆ ಸಹಯೋಗದೊಂದಿಗೆ ಪಕ್ಷಿಕೆರೆ ಪೇಪರ್ ಸೀಡ್ ಸಂಸ್ಧೆಯ ನಿತಿನ್ ವಾಸ್ ಅವರ ಕನಸಿನ ಕೂಸು ಆಗಿರುವ ಪೇಪರ್ ಸೀಡ್ ಗ್ರಾಮದ ಪರಿಕಲ್ಪನೆಗೆ ಮಂಗಳೂರು ಪೋಲಿಸ್ ಕಮಿಷನರ್
ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಾಜ್ಯಪಾಲ ತಾವರ್ ಚಂದ್ ಭೇಟಿ ನೀಡಿ ವಿಶೇಷ ಸೇವೆ ಸಲ್ಲಿಸಿದರು. ಕಟೀಲು ದೇವಿಗೆ 3ಸೀರೆಗಳನ್ನು ಸಮರ್ಪಿಸಿದರು. ಬಳಿಕ ನಂದಿನಿ ನದಿ, ದೇವಸ್ಥಾನದ ಗೋಶಾಲೆಗೆ ಭೇಟಿ ನೀಡಿ
Quick Headlines on Hijab ಪಿಯು ವಿದ್ಯಾರ್ಥಿನಿಯರ ಹಿಜಾಬ್ ವಿವಾದ ದೇಶ ಎತ್ತ ಸಾಗುತ್ತಿದೆ? ಆಲಿಯಾ ಅಸಾದಿ ಟ್ವೀಟ್ ಗೆ ಸಚಿವ ಕೋಟ ಉತ್ತರ ಕೋಟ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ
ಬಜಪೆ: ಹಿಂದೂ ಸಂಘಟನೆಗಳ ನಾಲ್ವರು ಕಾರ್ಯಕರ್ತರ ಮೇಲೆ ಬಜಪೆ ಪೊಲೀಸರು ಹಲ್ಲೆ ನಡೆಸಿ ಅವರ ಮನೆಯ ಮಹಿಳೆಯರ ಬಗ್ಗೆ ಅಸಭ್ಯ ಮಾತುಗಳನ್ನಾಡಿದ್ದಾರೆ ಎನ್ನಲಾದ ಠಾಣೆಯ ಇನ್ಸ್ ಫೆಕ್ಟರ್ ಸಹಿತ ಐವರು ಪೊಲೀಸರನ್ನು ತಕ್ಷಣ ಅಮಾನತುಗೊಳಿಸುದರ