ಕತಾರ್ ನಲ್ಲಿ ಕನ್ನಡ ತರಗತಿ!
ಕತಾರ್ ರಾಜಧಾನಿ ದೋಹಾದಲ್ಲಿ ಕರ್ನಾಟಕ ಸಂಘ ಕತಾರ್ ವತಿಯಿಂದ ಅಲ್ಲಿನ ಭಾರತೀಯರ ಮಕ್ಕಳಿಗೆ ಕನ್ನಡ ಕಲಿ ವಾರಾಂತ್ಯ ಶಾಲೆ ಮೇ 22 ರಂದು ಪುನರಾರಂಗೊಂಡಿದೆ. ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣಕ್ಕೆ ತರಗತಿಗಳನ್ನು ಆನ್ ಲೈನ್
ಕತಾರ್ ರಾಜಧಾನಿ ದೋಹಾದಲ್ಲಿ ಕರ್ನಾಟಕ ಸಂಘ ಕತಾರ್ ವತಿಯಿಂದ ಅಲ್ಲಿನ ಭಾರತೀಯರ ಮಕ್ಕಳಿಗೆ ಕನ್ನಡ ಕಲಿ ವಾರಾಂತ್ಯ ಶಾಲೆ ಮೇ 22 ರಂದು ಪುನರಾರಂಗೊಂಡಿದೆ. ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣಕ್ಕೆ ತರಗತಿಗಳನ್ನು ಆನ್ ಲೈನ್
ಸಾಮಾನ್ಯವಾಗಿ ಪ್ರಧಾನ ಮಂತ್ರಿ ತಮ್ಮ ರಾಜ್ಯಕ್ಕೆ ಬರುವ ದಿನ ಆಯಾ ರಾಜ್ಯದ ಮುಖ್ಯಮಂತ್ರಿಯವರು ಬೇರೆ ಏನೂ ಕಾರ್ಯಕ್ರಮ ಇಟ್ಟುಕೊಳ್ಳುವುದಿಲ್ಲ. ಪ್ರಧಾನಿ ರಾಜ್ಯಕ್ಕೆ ಬಂದು ಹೋಗುವ ತನಕ ಅವರ ಜೊತೆಯಲ್ಲಿಯೇ ಇರುತ್ತಾರೆ. ಆದರೆ ತೆಲಂಗಾಣದ ಮುಖ್ಯಮಂತ್ರಿ
ಸ್ಯಾಂಡಲ್ ವುಡ್ ನ ಮಾಸ್ ಕ್ವೀನ್ ರಾಗಿಣಿ ಇತ್ತೀಚೆಗೆ ಕರ್ನಾಟಕ ಕಲಾವಿದರ ಸಂಘದಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅಭಿಮಾನಿಗಳು ಕೇಕ್ ಕತ್ತರಿಸಿ, ರಾಗಿಣಿಯವರನ್ನು ಸನ್ಮಾನಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಬ್ರಹ್ಮ ನಿರ್ದೇಶನದ ಸಾರಿ ಚಿತ್ರದ
ವೇಶ್ಯಾಗೃಹಗಳನ್ನು ನಡೆಸುವುದು ಅಕ್ರಮವೇ ಹೊರತು ವೇಶ್ಯಾವೃತ್ತಿಯಲ್ಲಿ ತೊಡಗುವುದು ಕಾನೂನುಬಾಹಿರವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವೇಶ್ಯಾ ವೃತ್ತಿಯಲ್ಲಿ ತೊಡಗಿಕೊಂಡಿರುವವರು ವಯಸ್ಕರಾಗಿದ್ದಲ್ಲಿ, ಸಮ್ಮತಿಯಿಂದ ಅದರಲ್ಲಿ ಪಾಲ್ಗೊಂಡಿದ್ದಲ್ಲಿ ಅಂಥವರ ವಿರುದ್ಧ ಪೊಲೀಸರು ಕ್ರಿಮಿನಲ್ ಕ್ರಮ ತೆಗೆದುಕೊಳ್ಳಬಾರದು.
ಕನ್ನಡ ಮತ್ತು ತುಳು ಸಿನೆಮಾ ರಂಗದ ಯುವ ಸಿನೆಮಾಟೋಗ್ರಾಫರ್ ಉಡುಪಿಯ ಭುವನೇಶ್, ಮದುವೆ ಮಂಟಪದಿಂದ ನೇರವಾಗಿ ಮಣಿಪಾಲದ ಸಿನೆಮಾ ಮಂದಿರಕ್ಕೆ ತೆರಳಿ ರಾಜ್ ಸೌಂಡ್ ಆಂಡ್ ಲೈಟ್ಸ್ ಸಿನೆಮಾ ವೀಕ್ಷಿಸಿ ತಮ್ಮ ಸಿನೆಮಾ ಪ್ರೇಮವನ್ನು
ವೃದ್ಧರೊಬ್ಬರಿಗೆ ಹೊಡೆದ ಪ್ರಕರಣದಲ್ಲಿ ಒಂದು ವರ್ಷದ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಚಿವ, ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಜೈಲಿನಲ್ಲಿ ಗುಮಾಸ್ತನ ಹುದ್ದೆ ನೀಡಲಾಗಿದೆ. 3 ತಿಂಗಳ ತರಬೇತಿ ನಂತರ ದಿನಕ್ಕೆ 40 ರಿಂದ
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟು ಎಂಬಲ್ಲಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ರಭಸದಲ್ಲಿ ತುಮಕೂರು ಜಿಲ್ಲೆಯವರಿಗೆ ಸೇರಿದ ಕಾರು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದ್ದು, ಕಾರಿನಲ್ಲಿ ನಾಲ್ಕು ಜನ ಇದ್ದು ಅದಲ್ಲಿ
ಕಾರ್ಕಳ : ತಾಲೂಕಿನಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣ ಜಾಸ್ತಿಯಾಗುತ್ತಿದ್ದು ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ ಮೇ 17ರಂದು ಕಾರ್ಕಳ ನಗರಠಾಣೆ ಪೊಲೀಸರು ಕಾರ್ಕಳ ವಿವಿಧ ಕಡೆಗಳಲ್ಲಿ ವಾಹನಗಳ ತಪಾಸಣೆ, ದಾಖಲೆ ಪರಿಶೀಲನೆ ನಡೆಸಿದರು. ಕಾರ್ಕಳ ನಗರ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕಟ್ಟಡ ಗುತ್ತಿಗೆದಾರರಿಗೆ ಮಳೆಗಾಲ ಆರಂಭವಾಗಿರುವ ಕಾರಣ ಎಲ್ಲಾ ಕಾಮಗಾರಿಗಳನ್ನು ನಿಲ್ಲಿಸುವಂತೆ ಈ ಮೂಲಕ ತಿಳಿಸಲಾಗಿದೆ. ಮೇ 17 ಮತ್ತು 19 ರ ನಡುವೆ ಮಳೆಯಾಗುವ ಸಾಧ್ಯತೆಗಳಿವೆ ಮತ್ತು ಜೂನ್ನಿಂದ
ಸುರತ್ಕಲ್ನ ಕಡಂಬೋಡಿಯಲ್ಲಿ ವ್ಯಕ್ತಿಯೋರ್ವರು ಹಳೆ ದಾಖಲೆ ನೀಡಿ ವೃದ್ಧಾಶ್ರಮ ನಡೆಸುತ್ತಿದ್ದು ಅವ್ಯವಸ್ಥೆಯಿಂದ ಕೂಡಿದೆ. ಮಾತ್ರವಲ್ಲ ನಿತ್ಯ ಕರ್ಕಶ ಹಾರ್ನ್ ಮಾಡಿಕೊಂಡು ಸ್ಥಳೀಯ ಹಿರಿಯ ನಾಗರೀಕರಿಗೆ ಶಾಂತಿ ಭಂಗ ಮಾಡಲಾಗುತ್ತಿದೆ .ಅಲ್ಲದೆ ಅಲ್ಲಿರುವ ವೃದ್ಧರನ್ನೂ ಕೂಡ